ಎಸ್ಸೆಸ್ಸೆಲ್ಸಿ ಪರೀಕ್ಷಾಭಿಮುಖ ಪಠ್ಯಾಂಶ ಒಂದೆರಡು ದಿನಗಳಲ್ಲಿ ಪ್ರಕಟ.. ಸಚಿವ ಸುರೇಶ್ ಕುಮಾರ್…
ಬೆಂಗಳೂರು: ಹತ್ತನೇ ತರಗತಿಯ ಪರೀಕ್ಷಾಭಿಮುಖವಾಗಿ ಬೋಧನೆ, ಕಲಿಕೆಯ ಮೌಲ್ಯಮಾಪನಕ್ಕೆ ಗುರುತಿಸಲಾದ ಪಠ್ಯವನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ಮಂಗಳವಾರ ಚಾಮರಾಜನಗರ ಜಿಲ್ಲೆಯ ವಿವಿಧ...
ಕೊಪ್ಪಳ ಜಿಲ್ಲಾದ್ಯಂತ ಶಾಲಾರಂಭ.. ಸರ್ಕಾರದ ಮಾರ್ಗಸೂಚಿ ಪಾಲನೆ…
ಕೊಪ್ಪಳ: ಕೊಪ್ಪಳ ಜಿಲ್ಲಾದ್ಯಂತ ಇಂದಿನಿಂದ ಶಾಲೆಗಳು ಪ್ರಾರಂಭವಾಗಿವೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮನಾಳ ಗ್ರಾಮದಲ್ಲಿರುವ ಸರ್ಕಾರಿ ಫ್ರೌಡ ಶಾಲೆ ಸೇರಿದಂತೆ ಜಿಲ್ಲಾದ್ಯಂತ ವಿದ್ಯಾರ್ಥಿಗಳು ಪಾಲಕರೊಂದಿಗೆ ಶಾಲೆ ಬರುತ್ತಿದ್ದು, ಇನ್ನು ಶಾಲಾ ಆವರಣಕ್ಕೆ...
1ರಿಂದ 10ನೇ ತರಗತಿ ಸಿಲಬಸ್ ಕಡಿತ.. ಶಿಕ್ಷಣ ಇಲಾಖೆ…
ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಿರುವ ಶಾಲೆಗಳನ್ನು ಜನವರಿ 1ರಿಂದ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿರುವ ಬೆನ್ನಲ್ಲೇ, ಪ್ರಸಕ್ತ ಶೈಕ್ಷಣಿಕ ವರ್ಷದ ಸಿಲಬಸ್ ಕಡಿತ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶೈಕ್ಷಣಿಕ ವರ್ಷ ಮುಗಿಯುತ್ತಾ...